<p><strong>ಶಿವಮೊಗ್ಗ:</strong> ಅಯೋಧ್ಯೆಯಂತೆಮಥುರಾ, ಕಾಶಿಗಳಲ್ಲೂಮಸೀದಿಗಳನ್ನುತೆರವುಗೊಳಿಸಿ,ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದ ನಿಮಿತ್ತ ಇಲ್ಲಿನಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಬುಧವಾರ ಹಮ್ಮಿಕೊಂಡಿದ್ದಧರ್ಮಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳಗುಲಾಮತನ ಭಾಸವಾಗುತ್ತದೆ.ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲೂಆಗದ ಸ್ಥಿತಿ ಇದೆ.ಅಲ್ಲಿರುವ ಮಸೀದಿಗಳುಅಂತಹ ಮನೋಸ್ಥಿತಿ ಬಿಂಬಿಸುತ್ತವೆ ಎಂದುಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಹಿಂದೂಗಳ ಧಾರ್ಮಿಕಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದರು.</p>.<p>‘ಲಾಠಿ ಗೋಲಿ ಖಾಯೆಂಗೆ ಮಂದೀರ್ ವಹೀ ಬನಾಯೇಂಗೆ’ ಎಂದು ಹೇಳಿದ್ದ ರೀತಿಯೇಇಂದು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಅಯೋಧ್ಯೆಯಂತೆಮಥುರಾ, ಕಾಶಿಗಳಲ್ಲೂಮಸೀದಿಗಳನ್ನುತೆರವುಗೊಳಿಸಿ,ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದ ನಿಮಿತ್ತ ಇಲ್ಲಿನಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಬುಧವಾರ ಹಮ್ಮಿಕೊಂಡಿದ್ದಧರ್ಮಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳಗುಲಾಮತನ ಭಾಸವಾಗುತ್ತದೆ.ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲೂಆಗದ ಸ್ಥಿತಿ ಇದೆ.ಅಲ್ಲಿರುವ ಮಸೀದಿಗಳುಅಂತಹ ಮನೋಸ್ಥಿತಿ ಬಿಂಬಿಸುತ್ತವೆ ಎಂದುಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಹಿಂದೂಗಳ ಧಾರ್ಮಿಕಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದರು.</p>.<p>‘ಲಾಠಿ ಗೋಲಿ ಖಾಯೆಂಗೆ ಮಂದೀರ್ ವಹೀ ಬನಾಯೇಂಗೆ’ ಎಂದು ಹೇಳಿದ್ದ ರೀತಿಯೇಇಂದು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>