‘ಕೈಗಾರಿಕೆಗಳು ಲಕ್ಷಾಂತರ ಜನರಿಗೆ ಉದ್ಯೋಗವಕಾಶವನ್ನು ಕಲ್ಪಿಸಿವೆ. ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಒಂಬತ್ತು ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ಗಳನ್ನು ಸ್ಥಾಪಿಸಲಾಗುತ್ತಿದ್ದು,ಉದ್ಯೋಗ ಸೃಷ್ಟಿಯಾಗಲಿದೆ. ಕೃಷಿ ಸಂಬಂಧಿತ ಕೈಗಾರಿಕೆಗಳಲ್ಲಿ ಆಹಾರ ಸಂಸ್ಕರಣೆ ಸೇರಿದಂತೆಸಾಕಷ್ಟು ಅವಕಾಶಗಳಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.