ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಅಪಹರಣ ಪ್ರಕರಣ: ನಾಲ್ಕು ದಿನ ಎಸ್‌ಐಟಿ ಕಸ್ಟಡಿಗೆ ಎಚ್.ಡಿ. ರೇವಣ್ಣ

Published 5 ಮೇ 2024, 15:44 IST
Last Updated 5 ಮೇ 2024, 15:44 IST
ಅಕ್ಷರ ಗಾತ್ರ

ತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಎಚ್.ಡಿ. ರೇವಣ್ಣ ಅವರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರ ಎದುರು ಭಾನುವಾರ ಹಾಜರುಪಡಿಸಲಾಯಿತು. ‘ಹೆಚ್ಚಿನ ವಿಚಾರಣೆ ಅಗತ್ಯವಿದೆ. ಆರೋಪಿಯನ್ನು ಕಸ್ಟಡಿಗೆ ನೀಡಿ’ ಎಂದು ವಿಶೇಷ ತನಿಖಾ ತಂಡದ ಅಧಿಕಾರಿಗಳ ಪರ ವಕೀಲ ಕೋರಿದರು. ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ರೇವಣ್ಣ ಅವರನ್ನು ಮೇ 8ರವರೆಗೆ ಕಸ್ಟಡಿಗೆ ನೀಡಿ ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT