‘ಮಲ್ಲಿಕಾರ್ಜುನ ಖರ್ಗೆ ಮತ್ತು ಈಶ್ವರ ಖಂಡ್ರೆ ಅವರ ಬಗ್ಗೆ ಹಗುರವಾಗಿ ಮಾತನಾಡುವ ಜೊತೆಗೆ ಬಣ್ಣದ ಬಗ್ಗೆಯೂ ಅವಹೇಳನ ಮಾಡಿದ್ದಾರೆ. ಇದಕ್ಕಿಂತ ದೊಡ್ಡ ಅಪರಾಧ ಇನ್ನಿಲ್ಲ. ಈ ವಿಚಾರದಲ್ಲಿ ವಿಷಾದ ವ್ಯಕ್ತಪಡಿಸುವುದು ಬೇಕಿಲ್ಲ. ನೇರವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಲಾಗುವುದು’ ಎಂದೂ ಎಚ್ಚರಿಕೆ ನೀಡಿದರು.