‘ನಿವೃತ್ತ ನ್ಯಾಯಾಧೀಶರಾದ ಎಸ್. ಸುಜಾತ ಅವರು ಕೋಚೆ ಸಮಗ್ರ ಸಾಹಿತ್ಯದ ಎರಡು ಸಂಪುಟಗಳನ್ನು ಬಿಡುಗಡೆಗೊಳಿಸಲಿದ್ದಾರೆ. ಲಕ್ಷ್ಮಣ ಕೊಡಸೆ ಸಂಪಾದಿಸಿದ, ಕೋಚೆ ಜನ್ಮಶತಮಾನೋತ್ಸವ ಸಮಾರಂಭಗಳಲ್ಲಿ ಮಂಡನೆಯಾದ ಉಪನ್ಯಾಸಗಳು ಮತ್ತು ವರದಿಗಳ ‘ಕೋಚೆ ನೂರರ ನೆನಪು’ ಸ್ಮರಣ ಗ್ರಂಥವನ್ನು ಪತ್ರಕರ್ತೆ ವಿಜಯಾ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮಹೇಶ್ ಕರ್ಜಗಿ ಕಾರ್ಯಕ್ರಮದಲ್ಲಿ
ಭಾಗವಹಿಸಲಿದ್ದಾರೆ’ ಎಂದರು.