ಜಿಲ್ಲೆಯು ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ವೇಳೆ ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಹಗಲು, ರಾತ್ರಿ ಎನ್ನದೇ ಕೆಲಸ ಮಾಡಿ ಸಂತ್ರಸ್ತರನ್ನು ರಕ್ಷಿಸಿದ್ದಾರೆ. ಜಿಲ್ಲೆಯ ಮರು ನಿರ್ಮಾಣಕ್ಕೂ ಸಾಕಷ್ಟು ಯೋಜನೆ ರೂಪಿಸಿದ್ದು, ನೆರವು ನಿಧಿಗೆ ಬರುತ್ತಿರುವ ಹಣ
ವನ್ನೂ ಅಭಿವೃದ್ಧಿಗೆ ಬಳಸುತ್ತಿದ್ದಾರೆ. ಈ ಸಂರ್ದಭದಲ್ಲಿ ಅವರ ವರ್ಗಾವಣೆ ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿವೆ.