<p><strong>ಹಾಸನ: ‘</strong>ಮದ್ದಿಲ್ಲದ ಕಾಯಿಲೆ ಬರುತ್ತೆ ಅಂತ ನಾ ಹೇಳಿದ್ದು ನಿಜವಾಗಿದೆ. ಕೋವಿಡ್ 19 ವೈರಸ್ ಸಾವಿರಾರು ಸಂಖ್ಯೆಯಲ್ಲಿ ಜೀವ ಬಲಿ ಪಡೆಯಲಿದೆ. ಆದರೆ, ಈ ಮದ್ದಿಲ್ಲದ ಸೋಂಕಿಗೆ ಭಾರತದ ಮಂತ್ರಶಕ್ತಿಯಲ್ಲಿ ಪರಿಹಾರ ಇದೆ’ ಎಂದು ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈಗ ಬಂದಿರುವ ಕೋವಿಡ್ 19 ವೈರಾಣು ವಿಶ್ವವನ್ನು ಆವರಿಸಲಿದೆ, ಸಾವಿರಾರು ಜನ ಈ ಸೋಂಕಿಗೆ ಬಲಿಯಾಗಲಿದ್ದಾರೆ. ಈ ಕಾಯಿಲೆ ಭವಿಷ್ಯದಲ್ಲಿ ಜಡತ್ವದಂತಹ ಕಲ್ಲು, ಮಣ್ಣು, ಮರಗಳಿಗೂ ಆವರಿಸಲಿದೆ’ ಎಂದು ಹೇಳಿದರು.</p>.<p>‘ಈ ಸೋಂಕಿಗೆ ಮದ್ದು ಕಂಡು ಹಿಡಿಯುವುದು ಅಷ್ಟು ಸುಲಭದ ಕೆಲಸವಲ್ಲ. ಆದರೆ, ಇದಕ್ಕೆ ಭಾರತದಲ್ಲಿ ಮಾತ್ರ ಪರಿಹಾರ ಇದೆ. ಋಷಿ ಮುನಿಗಳು ಕೊಟ್ಟ ಗಿಡಮೂಲಿಕೆ, ಹಳ್ಳಿ ನಾಟಿ ವೈದ್ಯರಿಂದ ಮಾತ್ರ ಈ ಸೋಂಕು ಗುಣಪಡಿಸಲು ಸಾಧ್ಯ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: ‘</strong>ಮದ್ದಿಲ್ಲದ ಕಾಯಿಲೆ ಬರುತ್ತೆ ಅಂತ ನಾ ಹೇಳಿದ್ದು ನಿಜವಾಗಿದೆ. ಕೋವಿಡ್ 19 ವೈರಸ್ ಸಾವಿರಾರು ಸಂಖ್ಯೆಯಲ್ಲಿ ಜೀವ ಬಲಿ ಪಡೆಯಲಿದೆ. ಆದರೆ, ಈ ಮದ್ದಿಲ್ಲದ ಸೋಂಕಿಗೆ ಭಾರತದ ಮಂತ್ರಶಕ್ತಿಯಲ್ಲಿ ಪರಿಹಾರ ಇದೆ’ ಎಂದು ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈಗ ಬಂದಿರುವ ಕೋವಿಡ್ 19 ವೈರಾಣು ವಿಶ್ವವನ್ನು ಆವರಿಸಲಿದೆ, ಸಾವಿರಾರು ಜನ ಈ ಸೋಂಕಿಗೆ ಬಲಿಯಾಗಲಿದ್ದಾರೆ. ಈ ಕಾಯಿಲೆ ಭವಿಷ್ಯದಲ್ಲಿ ಜಡತ್ವದಂತಹ ಕಲ್ಲು, ಮಣ್ಣು, ಮರಗಳಿಗೂ ಆವರಿಸಲಿದೆ’ ಎಂದು ಹೇಳಿದರು.</p>.<p>‘ಈ ಸೋಂಕಿಗೆ ಮದ್ದು ಕಂಡು ಹಿಡಿಯುವುದು ಅಷ್ಟು ಸುಲಭದ ಕೆಲಸವಲ್ಲ. ಆದರೆ, ಇದಕ್ಕೆ ಭಾರತದಲ್ಲಿ ಮಾತ್ರ ಪರಿಹಾರ ಇದೆ. ಋಷಿ ಮುನಿಗಳು ಕೊಟ್ಟ ಗಿಡಮೂಲಿಕೆ, ಹಳ್ಳಿ ನಾಟಿ ವೈದ್ಯರಿಂದ ಮಾತ್ರ ಈ ಸೋಂಕು ಗುಣಪಡಿಸಲು ಸಾಧ್ಯ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>