‘ಬಿತ್ತಿದ ಬೆಳೆಸು ಪರರು ಕೊಯ್ದಾರು. ಹಂಚಿದ ಬೀಜ ಒಂದು, ಬೆಳೆದ ಫಸಲು ಇನ್ನೊಂದು’ ಎಂದು ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನಾನು ದೆಹಲಿಯಲ್ಲಿ ಹೇಳಿದ್ದೆ. ಒಂದು ವರ್ಷದಿಂದ 18 ತಿಂಗಳುಗಳ ಒಳಗೆ ಮತ್ತೆ ಮತ ಬೇಡುತ್ತಾರೆ ಎಂದು ಆವಾಗ ತಿಳಿಸಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.