‘ಇಂತಹವರು ಸಾವಿರಾರು ಹಿಂದೂಗಳು ಮತಾಂತರಗೊಳ್ಳಲು ಕಾರಣವಾಗಿರುವ ಅಂಶ ನಮ್ಮ ಗಮನಕ್ಕೆ ಬಂದಿದೆ. ಇವರನ್ನು ಪತ್ತೆ ಹಚ್ಚಲು ಆಂತರಿಕ ಸತ್ಯಶೋಧನಾ ಸಮಿತಿಯೊಂದನ್ನು ರಚಿಸಿ, ಮತಾಂತರಿಗಳನ್ನು ತೊಲಗಿಸಬೇಕು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್, ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ವಿಶೇಷ ಗಮನಹರಿಸಬೇಕು’ ಎಂದೂ ಅವರು ಹೇಳಿದ್ದಾರೆ.