ದೇಶದ ಎಲ್ಲೆಡೆ ಕೋವಿಡ್ ಪ್ರಭಾವ ಇರುವುದರಿಂದ ಈ ಕ್ರಮ ಅಗತ್ಯ ವಾಗಿದೆ. 9 ದಿನಗಳ ಕಾಲ ನಡೆಯುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ನಿತ್ಯವೂ ಸಾವಿರಾರು ಜನರು ಭಾಗಿಯಾಗುತ್ತಿದ್ದರು. ಕೋವಿಡ್ನಿಂದಾಗಿ ಭಕ್ತರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಾರದು ಎಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.