ಭಾನುವಾರ, 17 ಆಗಸ್ಟ್ 2025
×
ADVERTISEMENT
ADVERTISEMENT

ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ: ಶಾಸಕ ಬಾಲಕೃಷ್ಣ

Published : 18 ಜನವರಿ 2025, 14:41 IST
Last Updated : 18 ಜನವರಿ 2025, 14:41 IST
ಫಾಲೋ ಮಾಡಿ
Comments
‘ಇ.ಡಿ ತನಿಖೆ ಅಗತ್ಯವಿಲ್ಲ’
‘ಮುಡಾ ವಿಷಯದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಮಾಡುವ ಅಗತ್ಯವಿಲ್ಲ. ಹಣಕಾಸಿನ ವ್ಯವಹಾರದಲ್ಲಿ ವ್ಯತ್ಯಾಸವಾದಾಗ ಮಾತ್ರ ಅವರು ಪ್ರವೇಶಿಸಬೇಕು. ಆದರೆ, ಕೇಂದ್ರ ಬಿಜೆಪಿ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣಿಯಲು ಇ.ಡಿ.ಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿ ಸಫಲವಾಗುವುದಿಲ್ಲ’ ಎಂದು ಬಾಲಕೃಷ್ಣ ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT