ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

KPSC ಭ್ರಷ್ಟಾಚಾರ: ಲೋಕಾಯುಕ್ತ ಶಿಫಾರಸುಗಳ ತಿರಸ್ಕಾರ; ವಿಚಾರಣೆಗೆ ಸರ್ಕಾರ ನಕಾರ

2011ರ ಕೆಪಿಎಸ್‌ಸಿ ನೇಮಕಾತಿ ಅಕ್ರಮ–ಕ್ರಮ ಕೈಬಿಡಲು ನಿರ್ಧಾರ; ಲೋಕಾಯುಕ್ತ ಶಿಫಾರಸುಗಳ ತಿರಸ್ಕಾರ
Published : 22 ಮೇ 2025, 21:17 IST
Last Updated : 22 ಮೇ 2025, 21:17 IST
ಫಾಲೋ ಮಾಡಿ
Comments
ಈ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಆಗಿದೆ. ಕರ್ನಾಟಕ ಲೋಕಸೇವಾ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದ್ದು, ನಾವು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಆರೋಪ ಹೊತ್ತವರು ಅಧಿಕಾರದಲ್ಲಿ ಇದ್ದಿದ್ದರೆ, ಅಲ್ಲಿಂದ ಇಳಿಸುವುದಕ್ಕೆ ಮಾತ್ರ ಸಾಧ್ಯವಿತ್ತು. ಈಗ ಯಾರೂ ಅಧಿಕಾರದಲ್ಲಿ ಇಲ್ಲ. ಆದ್ದರಿಂದ ಪ್ರಕರಣವನ್ನು ಮುಕ್ತಾಯಗೊಳಿಸಲು ನಿರ್ಧರಿಸಲಾಯಿತು.
– ಎಚ್‌.ಕೆ.ಪಾಟೀಲ, ಕಾನೂನು ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT