ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ನೊಂದ ವಿದ್ಯಾರ್ಥಿಗಳು ಇಂದು ನನ್ನನ್ನು ಭೇಟಿ ಮಾಡಿ, ಈ ಅನ್ಯಾಯದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಿದರು.@INCKarnataka ಸರ್ಕಾರ ಎಲ್ಲೆಲ್ಲಿ ಕೊಳ್ಳೆ ಹೊಡೆಯಬಹುದೋ ಅಲ್ಲಲ್ಲಿ ತನ್ನೊಬ್ಬ ಏಜೆಂಟ್ರಗಳನ್ನು ನೇಮಿಸುತ್ತದೆ, ಅದರಲ್ಲಿ… https://t.co/6g4oV5ctUy