ಶುಕ್ರವಾರ, 7 ನವೆಂಬರ್ 2025
×
ADVERTISEMENT
ADVERTISEMENT

ಕೆಆರ್‌ಎಸ್‌ ಹಿನ್ನೀರಿನಲ್ಲಿ ಭೂ ಒತ್ತುವರಿ: ತೆರವಿಗೆ ಡಿಸಿಎಂ ಆದೇಶ

Published : 7 ನವೆಂಬರ್ 2025, 12:56 IST
Last Updated : 7 ನವೆಂಬರ್ 2025, 12:56 IST
ಫಾಲೋ ಮಾಡಿ
Comments
ಕೆಆರ್ ಎಸ್ ಹಿನ್ನೀರಿನ ಪ್ರದೇಶದಲ್ಲಿ ಭೂ ಒತ್ತುವರಿ ಆಗುತ್ತಿರುವುದು ಕಂಡುಬಂದಿದೆ. ಭೂ ಒತ್ತುವರಿ ತೆರವುಗೊಳಿಸುವುದರಿಂದ ಹಿನ್ನೀರಿನ ಪ್ರದೇಶದಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗಿ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಲಿದೆ. ಭೂ ಒತ್ತುವರಿ ತೆರವಿಗೆ ಉಪಮುಖ್ಯಮಂತ್ರಿ ಆದೇಶಿಸಿರುವುದು ನಿಜಕ್ಕೂ ಶ್ಲಾಘನೀಯ.
-ರಮೇಶ ಬಂಡಿಸಿದ್ದೇಗೌಡ, ಶಾಸಕ, ಶ್ರೀರಂಗಪಟ್ಟಣ
ಕೆಆರ್‌ಎಸ್‌ ಜಲಾಶಯಕ್ಕೆ 94 ವರ್ಷಗಳ ಇತಿಹಾಸವಿದೆ. ಬೆಂಗಳೂರು ಸೇರಿದಂತೆ ಮೈಸೂರು ಭಾಗದ ಜನತೆಗೆ ಕುಡಿಯುವ ನೀರಿನ ಜೊತೆಗೆ ಕೃಷಿ, ಕೈಗಾರಿಕಾ ಚಟುವಟಿಕೆಗಳಿಗೆ ಜಲಾಶಯದ ನೀರನ್ನು ಬಳಕೆ ಮಾಡಲಾಗುತ್ತಿದೆ. ಭೂ ಒತ್ತುವರಿ ತೆರವಿನ ಜೊತೆಗೆ ಅಕ್ರಮ ಚಟುವಟಿಕೆಗಳಿಗೂ ಕಡಿವಾಣ ಬೀಳಬೇಕು. ಡಿಸಿಎಂ ಆದೇಶದಿಂದ ರೈತರಿಗೆ ಅನುಕೂಲವಾಗಲಿದೆ.
-ದಿನೇಶ್ ಗೂಳಿಗೌಡ, ವಿಧಾನ ಪರಿಷತ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT