‘ಯಡಿಯೂರಪ್ಪ ಮೋಸ ಮಾಡುತ್ತಾರೆ ಎಂದು ಗೊತ್ತಿದ್ದರೆ ಅಮಿತ್ ಶಾ, ನಡ್ಡಾ, ಮೋದಿ ಅವರನ್ನೇ ಕೇಳುತ್ತಿದ್ದೆ. ಕ್ಷೇತ್ರದಿಂದಲೇ ಪಲಾಯನ ಮಾಡಿದ ಶೋಭಾ ಯಾರನ್ನು ಕೇಳಿ ಟಿಕೆಟ್ ಪಡೆದರು? ಅವರಿಗೆ ಟಿಕೆಟ್ ಕೊಡಿಸಲು ಹಠ ಹಿಡಿದಂತೆ ನನ್ನ ಮಗನಿಗೆ, ಸದಾನಂದ ಗೌಡ, ಸಿ.ಟಿ. ರವಿ, ಪ್ರತಾಪ್ ಸಿಂಹ ಮತ್ತಿತರರ ವಿಷಯದಲ್ಲಿ ಏಕೆ ಹಿಡಿಯಲಿಲ್ಲ’ ಎಂದು ಪ್ರಶ್ನಿಸಿದರು.