ರೊಚ್ಚಿಗೆದ್ದ ಮಾಲೀಕರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಬಳಿ ದೂರಿದ್ದರು. ಈ ಬಗ್ಗೆ ದೊಡ್ಡಪೇಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಫೋನಿನಲ್ಲೇ ತರಾಟೆಗೆ ತೆಗೆದುಕೊಂಡ ಸಚಿವರು , ‘ಇದ್ದಕ್ಕಿದ್ದ ಹಾಗೆ ಏಕೆ ನಿಮಗೆ ಕಾಯಿಲೆ ಬಂದಿದೆ?’ ಎಂದು ಹರಿಹಾಯ್ದಿದ್ದಾರೆ.