ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊ.ಕೆ.ಎಸ್‌.ನಿಸಾರ್ ಅಹಮದ್‌ಗೆ ಅನಕೃ ಪ್ರಶಸ್ತಿ

Last Updated 4 ಮಾರ್ಚ್ 2019, 17:05 IST
ಅಕ್ಷರ ಗಾತ್ರ

ಅರಕಲಗೂಡು: ಅ.ನ.ಕೃ ಹೆಸರಿನಲ್ಲಿ ನೀಡುವ ಅನಕೃ ಪ್ರಶಸ್ತಿಗೆ ‘ನಿತ್ಯೋತ್ಸವ’ ಕವಿ ಪ್ರೊ.ಕೆ.ಎಸ್‌.ನಿಸಾರ್ ಅಹಮದ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪತ್ರ, ಫಲಕ ನೀಡಿ ಗೌರವಿಸಲಾಗುತ್ತದೆ.

ಮಾರ್ಚ್‌ 7ರಂದು ನಡೆಯುವ ಅನಕೃ ಸಾಹಿತ್ಯ ಸಂಭ್ರಮ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಷ್ಣುಪ್ರಕಾಶ್ ಸೋಮವಾರ ತಿಳಿಸಿದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡುವರು. ಸಂಗೀತ ವಿದ್ವಾಂಸರಾದ ಆರ್.ಎನ್.ತ್ಯಾಗರಾಜನ್, ಆರ್‌.ಜಿ.ತಾರಾನಾಥನ್, ಪ್ರಗತಿಪರ ಕೃಷಿಕ ಎಂ.ಸಿ.ರಂಗಸ್ವಾಮಿ ಅವರನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT