ಈ ಹಿಂದೆ ಕೇಂದ್ರದ ರೈಲ್ವೆ ಹಾಗೂ ಜವಳಿ ಸಚಿವರ ಆಪ್ತ ಕಾರ್ಯದರ್ಶಿಯಾಗಿದ್ದರು. ಕರ್ನಾಟಕ ರಾಜ್ಯ ಸೇವೆಗೆ ನಿಯೋಜನೆಯಲ್ಲಿ ಬಂದಿದ್ದ ಅವರು, ಪರಮೇಶ್ವರ ಉಪಮುಖ್ಯಮಂತ್ರಿಯಾಗಿದ್ದ ವೇಳೆ ವಿಶೇಷ ಕರ್ತವ್ಯ ಅಧಿಕಾರಿಯಾಗಿದ್ದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.