‘ಕೆಎಸ್ಪಿಸಿಬಿ ಅಧ್ಯಕ್ಷರು, ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯು, ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಹಾಗೂ ಸುಪ್ರೀಂಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್ಗಳ ಆದೇಶಕ್ಕೆ ತದ್ವಿರುದ್ದವಾಗಿದೆ. ಆದ್ದರಿಂದ, ಮಾರ್ಗಸೂಚಿಗಳನ್ನು ಅಗತ್ಯ ರೀತಿಯಲ್ಲಿ ತಿದ್ದುಪಡಿ ಮಾಡಬೇಕು‘ ಎಂದು ನ್ಯಾಯಪೀಠ ಸೂಚಿಸಿದೆ.