ಇಂಟಲೆಕ್ಚುವಲ್ ಪ್ರಾಪರ್ಟಿ ಅಪೀಲೇಟ್ ಬೋರ್ಡ್ (ಐಪಿಎಬಿ) ಮುಂದೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿ ಸಂಬಂಧವೂ ಯಾವುದೇ ಅಂತಿಮ ಆದೇಶ ಹೊರಬಿದ್ದಿಲ್ಲ. ಏತನ್ಮಧ್ಯೆ, ಈ ಮಂಡಳಿಯನ್ನೇ ರದ್ದುಪಡಿಸಿ ಕೇಂದ್ರ ಸರ್ಕಾರ ಏಪ್ರಿಲ್ 4ರಂದು ಸುಗ್ರೀವಾಜ್ಞೆ ಹೊರಡಿಸಿದೆ. ಅಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್ಗೆ ವರ್ಗಾಯಿಸಲಾಗಿದೆ. ಆದ್ದರಿಂದ ಕೆಎಸ್ಆರ್ಟಿಸಿ ಟ್ರೇಡ್ಮಾರ್ಕ್ ನೋಂದಣಿ ಪ್ರಸ್ತುತ ಜಾರಿಯಲ್ಲಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.