ರೈತರ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಾಸಕ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರದಲ್ಲಿ ಒಳ್ಳೆ ಹಿಡಿತವಿದೆ ಇದನ್ನು ಪ್ರಸ್ತಾಪಿಸಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ಗೆ ಮಾತಿನಲ್ಲೇ ತಿವಿದರು ಈ ವೇಳೆ ಇಬ್ಬರು ನಾಯಕರ ನಡುವೆ ಮಾತಿನ ಸಮರ ಉಂಟಾಯಿತು.