‘ಸಹೋದರ ಸತೀಶ ಅವರ ಕುಮ್ಮಕ್ಕಿನಿಂದಲೇ ನನ್ನನ್ನು ಮನೆಯಿಂದ ಹೊರಹಾಕಲಾಗಿತ್ತು. ಬಾಲ್ಯದಿಂದಲೂ ನನ್ನ ಮೇಲೆ ಹಗೆ ತೀರಿಸಿಕೊಳ್ಳುತ್ತಿದ್ದಾನೆ. ಅವನು ತುಳಿದಷ್ಟು ನಾನು ಬೆಳೆದಿದ್ದೇನೆ. ಸಹೋದರರ ನಡುವೆ ಜಗಳ ಹಚ್ಚುವುದನ್ನೇ ಮಾಡಿದ್ದಾನೆ. ನನ್ನ ವಿರುದ್ಧ ಲಖನ್ನ್ನು ಎತ್ತಿಕಟ್ಟಿದ್ದಾನೆ. ಹರಾಮಿ ದುಡ್ಡು ಖಾಲಿ ಮಾಡಲು ಚುನಾವಣೆಗೆ ನಿಲ್ಲಿಸಿದ್ದಾನೆ. ಅವನ ನೆರಳು ಸಹ ನನಗೆ ಬೇಡ’ ಎಂದು ತೀವ್ರ ವಾಗ್ದಾಳಿ ನಡೆಸಿದರು.