<p><strong>ಬೆಂಗಳೂರು</strong>: ಕರ್ನಾಟಕ ಲಲಿತಕಲಾ ಅಕಾಡೆಮಿಯು ಮೂವರಿಗೆ ಗೌರವ ಪ್ರಶಸ್ತಿ ಪ್ರಕಟಿಸಿದೆ.</p>.<p>ಗೌರವ ಪ್ರಶಸ್ತಿಗೆ ಹಿರಿಯ ಕಲಾವಿದರಾದ ಪ್ರಕಾಶ ಗಡ್ಕರ್ (ಕಲಬುರ್ಗಿ), ಬಿ.ಆರ್.ಕೊರ್ತಿ (ದಾವಣಗೆರೆ) ಹಾಗೂ ಜಿ.ಎಂ.ಹೆಗಡೆ ತಾರಗೋಡ (ಶಿರಸಿ) ಅವರು ಆಯ್ಕೆಯಾಗಿದ್ದು, ಪ್ರಶಸ್ತಿ ತಲಾ ₹50 ಸಾವಿರ ಹಾಗೂ ಸ್ಮರಣಿಕೆ ಒಳಗೊಂಡಿದೆ.</p>.<p>ವಾರ್ಷಿಕ ಕಲಾ ಬಹುಮಾನಕ್ಕೆಗಣೇಶ್ ಪಿ.ದೊಡ್ಡಮನಿ (ಬೆಂಗಳೂರು), ವಿನಾಯಕ ರಾ.ಚಿಕ್ಕೋಡಿ (ಬಾಗಲ<br />ಕೋಟೆ), ಓಂಕಾರ ಕಲ್ಲಪ್ಪ ಮೇತ್ರೆ (ಬೀದರ್), ವಿನಾಯಕ ಎಸ್.ಹೊಸೂರ(ಬಾಗಲಕೋಟೆ), ವಿಜಯ್ ಎಸ್.ನಾಗವೇಕರ್ (ಬೆಂಗಳೂರು), ಕೆ.ಎಸ್.ಬಸವರಾಜು (ತುಮಕೂರು), ಭರತ್ಎಂ.ಲದ್ದಿಯವರ (ಧಾರವಾಡ), ಎಂ.ಎಸ್.ಲಿಂಗರಾಜು (ಚಿಕ್ಕಮಗಳೂರು), ಶಿವಕಾಂತ್ ಶೇಖರ್ (ಬೆಂಗಳೂರು) ಹಾಗೂ ತಿಪ್ಪಣ್ಣ ಎಸ್.ಪೂಜಾರಿ (ಕಲಬುರ್ಗಿ) ಅವರು ಆಯ್ಕೆಯಾಗಿದ್ದಾರೆ.ಬಹುಮಾನ ತಲಾ ₹25 ಸಾವಿರ ಹಾಗೂ ಫಲಕ ಒಳಗೊಂಡಿದೆ.</p>.<p>‘ಮಾರ್ಚ್ 21ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಲಲಿತಕಲಾ ಅಕಾಡೆಮಿಯು ಮೂವರಿಗೆ ಗೌರವ ಪ್ರಶಸ್ತಿ ಪ್ರಕಟಿಸಿದೆ.</p>.<p>ಗೌರವ ಪ್ರಶಸ್ತಿಗೆ ಹಿರಿಯ ಕಲಾವಿದರಾದ ಪ್ರಕಾಶ ಗಡ್ಕರ್ (ಕಲಬುರ್ಗಿ), ಬಿ.ಆರ್.ಕೊರ್ತಿ (ದಾವಣಗೆರೆ) ಹಾಗೂ ಜಿ.ಎಂ.ಹೆಗಡೆ ತಾರಗೋಡ (ಶಿರಸಿ) ಅವರು ಆಯ್ಕೆಯಾಗಿದ್ದು, ಪ್ರಶಸ್ತಿ ತಲಾ ₹50 ಸಾವಿರ ಹಾಗೂ ಸ್ಮರಣಿಕೆ ಒಳಗೊಂಡಿದೆ.</p>.<p>ವಾರ್ಷಿಕ ಕಲಾ ಬಹುಮಾನಕ್ಕೆಗಣೇಶ್ ಪಿ.ದೊಡ್ಡಮನಿ (ಬೆಂಗಳೂರು), ವಿನಾಯಕ ರಾ.ಚಿಕ್ಕೋಡಿ (ಬಾಗಲ<br />ಕೋಟೆ), ಓಂಕಾರ ಕಲ್ಲಪ್ಪ ಮೇತ್ರೆ (ಬೀದರ್), ವಿನಾಯಕ ಎಸ್.ಹೊಸೂರ(ಬಾಗಲಕೋಟೆ), ವಿಜಯ್ ಎಸ್.ನಾಗವೇಕರ್ (ಬೆಂಗಳೂರು), ಕೆ.ಎಸ್.ಬಸವರಾಜು (ತುಮಕೂರು), ಭರತ್ಎಂ.ಲದ್ದಿಯವರ (ಧಾರವಾಡ), ಎಂ.ಎಸ್.ಲಿಂಗರಾಜು (ಚಿಕ್ಕಮಗಳೂರು), ಶಿವಕಾಂತ್ ಶೇಖರ್ (ಬೆಂಗಳೂರು) ಹಾಗೂ ತಿಪ್ಪಣ್ಣ ಎಸ್.ಪೂಜಾರಿ (ಕಲಬುರ್ಗಿ) ಅವರು ಆಯ್ಕೆಯಾಗಿದ್ದಾರೆ.ಬಹುಮಾನ ತಲಾ ₹25 ಸಾವಿರ ಹಾಗೂ ಫಲಕ ಒಳಗೊಂಡಿದೆ.</p>.<p>‘ಮಾರ್ಚ್ 21ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>