ವಿಧಾನ ಪರಿಷತ್ನ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಬಿ.ಕೆ. ಹರಿಪ್ರಸಾದ್ ಅವರು ಎತ್ತಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ನಾಡು, ನುಡಿ, ಗಡಿ ವಿಚಾರದಲ್ಲಿ ತಕರಾರು ಸಹಿಸುವುದಿಲ್ಲ. ಇಂತಹ ಕಿರಿಕ್ ನೋಡಿಕೊಂಡು ಕೈಕಟ್ಟಿ ಕೂರುವುದಿಲ್ಲ. ಮಹಾರಾಷ್ಟ್ರ ಸರ್ಕಾರ ಗಡಿ ಭಾಗದ ಜನರ ವಿಷಯದಲ್ಲಿ ಅನಗತ್ಯ ರಾಜಕೀಯ ಮಾಡುತ್ತಿದೆ ಎಂದು ದೂರಿದರು.