‘ವಿಧಾನಸಭೆ ಚುನಾವಣೆಯ ವಾತಾವರಣ ಬೇರೆ, ಲೋಕಸಭಾ ಚುನಾವಣೆ ವಾತಾವರಣವೇ ಬೇರೆ. ಚುನಾವಣಾ ಲೆಕ್ಕಾಚಾರದ ಬಗ್ಗೆ ಹೇಳುವುದಾದರೆ, ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನಬೆಂಬಲ ಕೂಡ ವ್ಯಕ್ತವಾಗಿತ್ತು. ಈ ನಡುವೆಯೂ ಫಲಿತಾಂಶ ನಮಗೆ ಕೈ ಕೊಟ್ಟಿತು’ ಎಂದರು.