ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನನಾಯಕರು ಮೊದಲು ಕಾನೂನು ಪಾಲಿಸಬೇಕು: ಸಿದ್ದರಾಮಯ್ಯಗೆ ಚಾಟಿ ಬೀಸಿದ ಹೈಕೋರ್ಟ್

Published 6 ಫೆಬ್ರುವರಿ 2024, 15:13 IST
Last Updated 6 ಫೆಬ್ರುವರಿ 2024, 15:13 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಮೂರು ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದಿದ್ದು, ವಿಚಾರಣೆಗೆ ಹಾಜರಾಗಲು ಮಹತ್ವದ ಆದೇಶ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT