ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ಒಳ ಮೀಸಲಾತಿ |ಸಚಿವ ಪರಮೇಶ್ವರ ನಿವಾಸದಲ್ಲಿ ಸಭೆ : ‘ಒಕ್ಕೊರಲ’ ದನಿಗೆ ನಿರ್ಧಾರ

Published : 2 ಆಗಸ್ಟ್ 2025, 23:30 IST
Last Updated : 2 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಒಳ ಮೀಸಲಾತಿ ಸಂಬಂಧಿಸಿದ ವರದಿ ವಿಚಾರದಲ್ಲಿ ಯಾವುದೇ ಗೊಂದಲ ಆಗಬಾರದೆಂದು ಚರ್ಚೆ ಮಾಡಿದ್ದೇವೆ. ವರದಿ ಬಂದ ನಂತರ ಮತ್ತೆ ಚರ್ಚೆ ಮಾಡುತ್ತೇವೆ
ಕೆ.ಎಚ್. ಮುನಿಯಪ್ಪ. ಆಹಾರ ಸಚಿವ
ಆಯೋಗವು ಆಗಸ್ಟ್ 4ರಂದು ವರದಿ ನೀಡಲಿದೆ. ಈ ಕಾರಣಕ್ಕೆ ಗೃಹ ಸಚಿವರು ಸಭೆ ಕರೆದಿದ್ದರು. ವರದಿಯ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಜಾರಿಗೆ ತರುತ್ತೇವೆ 
ಎಚ್‌.ಸಿ. ಮಹದೇವಪ್ಪ ಸಮಾಜ ಕಲ್ಯಾಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT