ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಸಿಎಂ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನು ಹೋರಾಟ?

ಮುಖ್ಯಮಂತ್ರಿ ನಿವಾಸದಲ್ಲಿ ಸಚಿವರಿಗೆ ಉಪಾಹಾರ ಕೂಟ: ಮುಡಾ ವಿಚಾರ ಅನೌಪಚಾರಿಕ ಚರ್ಚೆ
Published : 1 ಆಗಸ್ಟ್ 2024, 6:32 IST
Last Updated : 1 ಆಗಸ್ಟ್ 2024, 6:32 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್‌?
ಹೈಕಮಾಂಡ್ ತಮ್ಮ ಬೆನ್ನಿಗೆ ನಿಲ್ಲಲಿದೆ ಎಂಬ ಬಲವಾದ ವಿಶ್ವಾಸದಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದೂ ಗೊತ್ತಾಗಿದೆ. ತಮ್ಮ ವಿರುದ್ಧ ಕೇಳಿ ಬಂದಿರುವ ಮುಡಾ ಪ್ರಕರಣದ ಬಗ್ಗೆ ಹೈಕಮಾಂಡ್‌ ನಾಯಕರಿಗೆ ಮುಖ್ಯಮಂತ್ರಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ತಾನು ಯಾವುದೇ ರೀತಿಯಲ್ಲೂ ಅಕ್ರಮ ಎಸಗಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿ ಬಂದಿದ್ದಾರೆ. ಈ ವಿಚಾರದಲ್ಲಿ ಕಾನೂನು ಹೋರಾಟ ನಡೆಸುವಂತೆ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡಾ ಸಲಹೆ ನೀಡಿದ್ದಾರೆ. ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ಕಾನೂನು ಹೋರಾಟದಲ್ಲಿ ಯಶಸ್ವಿಯಾಗುವ ವಿಶ್ವಾಸವನ್ನು ಹೈಕಮಾಂಡ್‌ ನಾಯಕರ ಬಳಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ ಎಂದೂ ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT