'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವ ಕಾಲ ಸಮೀಪಿಸಿದೆ. ಮಹಾರಾಷ್ಟ್ರದ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ' ಎಂದರು.
'ವಿಪಕ್ಷ ನಾಯಕನ ಆಯ್ಕೆ ವಿಚಾರದ ಕುರಿತು ಪಕ್ಷದ ಪ್ರಮುಖರ ಜೊತೆ ಚರ್ಚೆ ನಡೆಸಲಾಗಿದೆ. ಬುಧವಾರ ರಾತ್ರಿ ಇಲ್ಲವೇ ಗುರುವಾರದೊಳಗೆ ಈ ಹುದ್ದೆಗೆ ಸಮರ್ಥ ವ್ಯಕ್ತಿಯೊಬ್ಬರನ್ನು ನೇಮಿಸಲಾಗುತ್ತದೆ. ರಾಷ್ಟ್ರೀಯ ನಾಯಕರು.