ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ದೇಶದ್ರೋಹ ಪ್ರಕರಣದಲ್ಲಿ ಸೂತ್ರಧಾರಿಗಳು ಯಾರು, ಪಾತ್ರಧಾರಿಗಳು ಯಾರು ಎಂದು ಹೇಳಬೇಕು. ಸೂತ್ರಧಾರ ನಾಸೀರ್ ಹುಸೇನ್ ಅವರ ಹೆಸರನ್ನೇ ಎಫ್ಐಆರ್ನಲ್ಲಿ ಕೈ ಬಿಟ್ಟಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಬೇಕು' ಎಂದೂ ಆಗ್ರಹಿಸಿದರು.