ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರಾಜ್ಯದಲ್ಲಿ ತಗ್ಗಿದ ಮಳೆ, ತಗ್ಗದ ಗಾಳಿ

ಮರ ಬಿದ್ದು ವ್ಯಕ್ತಿ ಸಾವು | ನಾಗರಹೊಳೆ ಸಫಾರಿ ರದ್ದು
Published : 28 ಮೇ 2025, 3:49 IST
Last Updated : 28 ಮೇ 2025, 3:49 IST
ಫಾಲೋ ಮಾಡಿ
Comments
ಮಡಿಕೇರಿಯಲ್ಲಿ ಮಂಗಳವಾರ ಮಳೆ ತಗ್ಗಿದ್ದು ದಟ್ಟವಾದ ಮಂಜು ಆವರಿಸಿತ್ತು
ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯಲ್ಲಿ ಮಂಗಳವಾರ ಮಳೆ ತಗ್ಗಿದ್ದು ದಟ್ಟವಾದ ಮಂಜು ಆವರಿಸಿತ್ತು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯಲ್ಲಿ ಮಂಗಳವಾರ ಮಳೆ ತಗ್ಗಿದ್ದು ದಟ್ಟವಾದ ಮಂಜು ಆವರಿಸಿತ್ತು
ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ಮಡಿಕೇರಿಯಲ್ಲಿ ಮಂಗಳವಾರ ಮಳೆ ತಗ್ಗಿದ್ದು ದಟ್ಟವಾದ ಮಂಜು ಆವರಿಸಿತ್ತು ಪ್ರಜಾವಾಣಿ ಚಿತ್ರ/ರಂಗಸ್ವಾಮಿ
ನಾಪೋಕ್ಲು ಸಮೀಪದ ಪಾರಾಣೆ ಗ್ರಾಮದಲ್ಲಿ ಮರ ರಸ್ತೆಗಡ್ಡಲಾಗಿ ಬಿದ್ದಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು
ನಾಪೋಕ್ಲು ಸಮೀಪದ ಪಾರಾಣೆ ಗ್ರಾಮದಲ್ಲಿ ಮರ ರಸ್ತೆಗಡ್ಡಲಾಗಿ ಬಿದ್ದಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು
ಹಾಸನ ಜಿಲ್ಲೆಯ ರಾಮನಾಥಪುರದ ಸ್ನಾನಘಟ್ಟದಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ಹಾಸನ ಜಿಲ್ಲೆಯ ರಾಮನಾಥಪುರದ ಸ್ನಾನಘಟ್ಟದಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ಸೋಮವಾರ ರಾತ್ರಿ ಸುರಿದ ಮಳೆಯಿಂದ ಹನೂರು ತಾಲೂಕಿನ ಕಣ್ಣೂರಿನಲ್ಲಿ ಬಾಳೆ ನೆಲಕಚ್ಚಿದೆ.
ಸೋಮವಾರ ರಾತ್ರಿ ಸುರಿದ ಮಳೆಯಿಂದ ಹನೂರು ತಾಲೂಕಿನ ಕಣ್ಣೂರಿನಲ್ಲಿ ಬಾಳೆ ನೆಲಕಚ್ಚಿದೆ.
ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಬೆಂಗೂರು ಗ್ರಾಮದ ದೋಣಿಕಾಡು ಎಂಬಲ್ಲಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು ಜನರ ಓಡಾಟಕ್ಕೆ ದೋಣಿಯ ಸಿದ್ಧತೆ ಮಾಡಲಾಗಿದೆ.
ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಬೆಂಗೂರು ಗ್ರಾಮದ ದೋಣಿಕಾಡು ಎಂಬಲ್ಲಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು ಜನರ ಓಡಾಟಕ್ಕೆ ದೋಣಿಯ ಸಿದ್ಧತೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT