ಚಿಲುಮೆ ಸಂಸ್ಥೆಯ ಮುಖ್ಯಸ್ಥರಾದ ರವಿಕುಮಾರ್ ಕೃಷ್ಣಪ್ಪನವರ ಬಂಧನವಾಗಿಲ್ಲ, ಚಿಲುಮೆ ಸಂಸ್ಥೆಯ ಕಚೇರಿ ಸಿಬ್ಬಂದಿಗಳನ್ನು ಬಂಧಿಸಿಲ್ಲ. ಬಿಬಿಎಂಪಿ ಕಮಿಷನರ್ ಅವರ ಬಂಧನವಾಗಿಲ್ಲ. ಇದಕ್ಕೆ ಕಾರಣ ಏನು @BJP4Karnataka, @CMofKarnataka? 3/13#OperationVoter
ಅಮೆರಿಕಾದ ವಾಟರ್ ಗೇಟ್ ಪ್ರಕರಣದಂತೆ ಇದು "ವೋಟರ್ ಗೇಟ್ ಪ್ರಕರಣ". ಈ ಹಗರಣದಲ್ಲಿ ನೇರವಾಗಿ @BSBommai ಷಾಮೀಲಾಗಿದ್ದಾರೆ. ಈ ಹಗರಣದಲ್ಲಿ ಬಡಪಾಯಿಗಳ ಮೇಲೆ ಮೊಕದ್ದಮೆ ದಾಖಲು ಮಾಡಿಕೊಂಡು ಬಂಧಿಸಿ, ನೈಜ ಅಪರಾಧಿಗಳನ್ನು ರಕ್ಷಣೆ ಮಾಡಲಾಗುತ್ತಿದೆ. 7/13#OperationVoter
ಈ ಹಗರಣದಲ್ಲಿ ಇನ್ನಷ್ಟು ಸಾಕ್ಷಿಗಳನ್ನು ನಾವು ಸಂಗ್ರಹ ಮಾಡುತ್ತಿದ್ದೇವೆ. ಇಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಯಾರಾದರೂ ಸಾವಿರಾರು ಜನರಿಗೆ ಸಂಬಳ ನೀಡಿ ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಸಾಧ್ಯವೇ @BJP4Karnataka? 11/13#OperationVoter
ಜನರಿಗೆ ಸತ್ಯ ಗೊತ್ತಾಗಬೇಕು ಮತ್ತು ಚುನಾವಣಾ ಆಯೋಗ ಹಾಗೂ ವ್ಯವಸ್ಥೆಯ ಬಗ್ಗೆ ನಂಬಿಕೆ ಬರಬೇಕು ಎಂಬ ಕಾರಣಕ್ಕಾಗಿ ಮತದಾರರ ಮಾಹಿತಿ ಕಳುವು ಹಗರಣದಲ್ಲಿ ಭಾಗಿಯಾದವರೆಲ್ಲರ ಹೆಸರು ಹೊರಬರಬೇಕು. 13/13#OperationVoter