ಅಧಿವೇಶನದ ಸರ್ವಾಧ್ಯಕ್ಷ ಗೋ.ರು.ಚನ್ನಬಸಪ್ಪ ಪೂಜೆ ಸಲ್ಲಿಸಿದರು. ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಂ.ಜಾಮದಾರ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಬೈಲೂರು ನಿಜಗುಣಾನಂದ ಸ್ವಾಮೀಜಿ, ಭಾಲ್ಕಿ ಬಸವಲಿಂಗ ಪಟ್ಟದ್ದೇವರು, ಬಸವರಾಜ ಧನ್ನೂರ, ಕೂಡಲಸಂಗಮ ಮಾತೆ ಗಂಗಾದೇವಿ, ಬೇಲಿಮಠದ ಶಿವರುದ್ರ ಸ್ವಾಮೀಜಿ, ಅಕ್ಕ ಅನ್ನಪೂರ್ಣ, ಅಕ್ಕ ಗಂಗಾಂಬಿಕಾ, ಡಾ.ಬಸವರಾಜ ಪಂಡಿತ್, ಭಾಲ್ಕಿ ಗುರು ಬಸವ ಪಟ್ಟದ್ದೆವರು, ಬಸವರಾಜ ಕೋರಕೆ ಮತ್ತಿತರರು ಪಾಲ್ಗೊಂಡಿದ್ದರು.