ಪಂಚಮಸಾಲಿ, ಲಿಂಗಾಯತ ಗೌಡ, ಮಲಯಗೌಡ, ದೀಕ್ಷ ಲಿಂಗಾಯತರು ಸೇರಿ ಹೋರಾಟ ನಡೆಸಲಾಗುವುದು. ಮೊದಲು ಕೂಡಲ ಸಂಗಮದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು. ಎರಡನೇ ಹಂತದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸಲಾಗುವುದು. ಮೇ 21ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುವುದು. ಅದಕ್ಕೂ ಸರ್ಕಾರ ಮಣಿಯದಿದ್ದರೆ ಬೆಂಗಳೂರಿನಲ್ಲಿ ಬೃಹತ್ ಹೋರಾಟ ಆರಂಬಿಸಲಾಗುವುದು ಎಂದು ಹೇಳಿದರು.