ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯೇಂದ್ರ ಎಳಸು, ಅಪ್ಪನ ಮಾತು ಕೇಳಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ: ಈಶ್ವರಪ್ಪ

Published 23 ಏಪ್ರಿಲ್ 2024, 11:06 IST
Last Updated 23 ಏಪ್ರಿಲ್ 2024, 11:06 IST
ಅಕ್ಷರ ಗಾತ್ರ
ADVERTISEMENT

ಅಪ್ಪ-ಮಕ್ಕಳ ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ‌‌.‌ ಆದರೆ ಇದು ತಾತ್ಕಾಲಿಕ. ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ' ಎಂದು ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಶಪಥ ಮಾಡಿದರು. ಎಳಸು ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ತಮ್ಮ ಅಪ್ಪನ ಮಾತು ಕೇಳಿ ಉಚ್ಛಾಟನೆ ಮಾಡಿದ್ದಾರೆ. ಇದು ಪಕ್ಷದ ಕಾರ್ಯಕರ್ತರಿಗೆ ಬಹಳ ನೋವುಂಟು ಮಾಡಿದೆ . ಬಿಜೆಪಿ ಕಟ್ಟಿದ ನಿಮಗೆ ಹೀಗಾಗಬಾರದಿತ್ತು ಎಂದು ಅವರು ನನಗೆ ಹೇಳುತ್ತಿದ್ದಾರೆ. ಬಿಜೆಪಿಗೆ ವಿಜಯೇಂದ್ರನ ಕೊಡುಗೆ ಶೂನ್ಯವೆಂದು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಕನ್ನಡ ಧ್ವನಿ ಪಾಡ್‌ಕಾಸ್ಟ್ ಆ್ಯಂಕರ್ ಚಾನೆಲ್‌ನಲ್ಲಿ ಕೇಳಲು ಇಲ್ಲಿ ಕ್ಲಿಕ್ ಮಾಡಿ.
ಆ್ಯಪಲ್ ಪಾಡ್‌ಕಾಸ್ಟ್ ಸ್ಪಾಟಿಫೈಗೂಗಲ್ ಪಾಡ್‌ಕಾಸ್ಟ್ಪಾಕೆಟ್ ಕಾಸ್ಟ್ಓವರ್‌ಕಾಸ್ಟ್ ಈ ತಾಣಗಳಲ್ಲಿ ಕೂಡ ಪ್ರಜಾವಾಣಿಯ ಕನ್ನಡ ಧ್ವನಿ ಕೇಳಬಹುದು. ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
ಪ್ರಜಾವಾಣಿ ಪಾಡ್‌ಕಾಸ್ಟ್ ಸಂಗ್ರಹ ಇಲ್ಲಿದೆ– ಕನ್ನಡ ಧ್ವನಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT