<p><strong>ಬೆಂಗಳೂರು</strong>: ರಾಜ್ಯದ 15 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮಂಗಳವಾರ) ದಾಳಿ ನಡೆಸಿದ್ದಾರೆ.</p><p>ಬಿಬಿಎಂಪಿ ದಾಸರಹಳ್ಳಿ ವಿಭಾಗದ ಕಂದಾಯ ಇಲಾಖೆಯ ಅಧಿಕಾರಿ ಎನ್. ವೆಂಕಟೇಶ್, ಬೆಂಗಳೂರು ನಗರದ ಬಿಡಿಎ ಕಚೇರಿಯ ಅಧಿಕಾರಿ ಕೆ. ಓಂಪ್ರಕಾಶ್ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ಓವೈಸಿ.ಆಳ–ಅಗಲ | ಬದಲಾದ ಹವಾಮಾನ: ಹವಳ ದಿಬ್ಬ ನಿರ್ನಾಮ. <p>ಚಿಕ್ಕಬಳ್ಳಾಪುರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಂಜನೇಯ ಮೂರ್ತಿ.ಎಂ, ಚಿತ್ರದುರ್ಗದ ಹಿರಿಯೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಸೇರಿದಂತೆ ಹಾಸನದ ಎನ್ಎಚ್ಎಐಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಜಯಣ್ಣ.ಆರ್ ಮನೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.</p>.International Tiger Day | ಹುಲಿ ಸಂರಕ್ಷಣೆ: ಅತಿಕ್ರಮಣ, ಹಸ್ತಕ್ಷೇಪವೇ ಸವಾಲು.ಸಂಪಾದಕೀಯ | ಸಫಾಯಿ ಕರ್ಮಚಾರಿಗಳ ಶೋಷಣೆ: ಹೀನಾಯ ಪದ್ಧತಿ ಕೊನೆಗೊಳ್ಳಲಿ.ಸಂಗತ: ಮುಟ್ಟಿನ ಬಗ್ಗೆ ಮೂಢನಂಬಿಕೆ ಕೊನೆಯಾಗಲಿ.ರಾಜಸ್ಥಾನ | ಭಾರಿ ಮಳೆ; ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ; ಕೆಲವೆಡೆ ರೆಡ್ ಅಲರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ 15 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮಂಗಳವಾರ) ದಾಳಿ ನಡೆಸಿದ್ದಾರೆ.</p><p>ಬಿಬಿಎಂಪಿ ದಾಸರಹಳ್ಳಿ ವಿಭಾಗದ ಕಂದಾಯ ಇಲಾಖೆಯ ಅಧಿಕಾರಿ ಎನ್. ವೆಂಕಟೇಶ್, ಬೆಂಗಳೂರು ನಗರದ ಬಿಡಿಎ ಕಚೇರಿಯ ಅಧಿಕಾರಿ ಕೆ. ಓಂಪ್ರಕಾಶ್ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ಓವೈಸಿ.ಆಳ–ಅಗಲ | ಬದಲಾದ ಹವಾಮಾನ: ಹವಳ ದಿಬ್ಬ ನಿರ್ನಾಮ. <p>ಚಿಕ್ಕಬಳ್ಳಾಪುರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಂಜನೇಯ ಮೂರ್ತಿ.ಎಂ, ಚಿತ್ರದುರ್ಗದ ಹಿರಿಯೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಸೇರಿದಂತೆ ಹಾಸನದ ಎನ್ಎಚ್ಎಐಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಜಯಣ್ಣ.ಆರ್ ಮನೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.</p>.International Tiger Day | ಹುಲಿ ಸಂರಕ್ಷಣೆ: ಅತಿಕ್ರಮಣ, ಹಸ್ತಕ್ಷೇಪವೇ ಸವಾಲು.ಸಂಪಾದಕೀಯ | ಸಫಾಯಿ ಕರ್ಮಚಾರಿಗಳ ಶೋಷಣೆ: ಹೀನಾಯ ಪದ್ಧತಿ ಕೊನೆಗೊಳ್ಳಲಿ.ಸಂಗತ: ಮುಟ್ಟಿನ ಬಗ್ಗೆ ಮೂಢನಂಬಿಕೆ ಕೊನೆಯಾಗಲಿ.ರಾಜಸ್ಥಾನ | ಭಾರಿ ಮಳೆ; ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ; ಕೆಲವೆಡೆ ರೆಡ್ ಅಲರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>