ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಸ್ಪರ್ಧೆಗೆ ಸಾಕಷ್ಟು ಕಾಲಾವಕಾಶವಿದೆ: ನಿಖಿಲ್ ಕುಮಾರಸ್ವಾಮಿ

Last Updated 4 ಅಕ್ಟೋಬರ್ 2018, 17:27 IST
ಅಕ್ಷರ ಗಾತ್ರ

ಮದ್ದೂರು: ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಯೋಚಿಸಲು ಸಾಕಷ್ಟು ಕಾಲಾವಕಾಶವಿದೆ’ ಎಂದು ನಟ ನಿಖಿಲ್‌ ಕುಮಾರಸ್ವಾಮಿ ಇಲ್ಲಿ ಗುರುವಾರ ಹೇಳಿದರು.

‘ಈಗಾಗಲೇ ಕಾರ್ಯಕರ್ತರು ಮಂಡ್ಯ ಹಾಗೂ ರಾಮನಗರದಿಂದ ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ’ ಎಂದು ಹೇಳುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು.

ಮಂಡ್ಯಕ್ಕೆ ಹೋಗುವ ಮಾರ್ಗದಲ್ಲಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT