ಆರಂಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಕೃಷಿ ಸಚಿವ ಚಲುವರಾಯ ಸ್ವಾಮಿ ಜೊತೆ ಅಭ್ಯರ್ಥಿಗಳಾದ ರಕ್ಷಾ ರಾಮಯ್ಯ, ಮನ್ಸೂರ್ ಅಲಿ ಖಾನ್, ಸೌಮ್ಯಾ ರೆಡ್ಡಿ, ಎಂ.ವಿ. ರಾಜೀವ್ ಗೌಡ, ಎಂ. ಲಕ್ಷ್ಮಣ್, ಎಸ್.ಪಿ. ಮುದ್ದ ಹನುಮೇಗೌಡ ಮತ್ತಿತರರು ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಕೋರಿದರು.