ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು!
— Karnataka Congress (@INCKarnataka) April 20, 2024
▶ ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು
▶ 15ನೇ ಹಣಕಾಸು ಆಯೋಗದಿಂದ ನೀಡಬೆಕಿದ್ದ 62 ಸಾವಿರ ಕೋಟಿ ಚೊಂಬು
▶ ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು
▶ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ… pic.twitter.com/H806hAHRyI
ಬರ ಪರಿಹಾರ ನೀಡಲು ರಾಜ್ಯ ಸರ್ಕಾರ ಹಲವಾರು ಬಾರಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿತ್ತು, ಆದರೆ ಕರ್ನಾಟಕ ವಿರೋಧಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನೀಡಿದ್ದು ಖಾಲಿ ಚೊಂಬು ಮಾತ್ರ..
— Karnataka Congress (@INCKarnataka) April 20, 2024
ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಬಿಜೆಪಿ ಸರ್ಕಾರಕ್ಕೆ ಮರಳಿ ಅದೇ ಖಾಲಿ ಚೊಂಬನ್ನೇ ನೀಡುವುದು ನ್ಯಾಯಯುತ ಪರಿಹಾರ!#BJPChombuSarkara pic.twitter.com/jLK0tThIec
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಎಸಗಿರುವ ನಿರಂತರ ಅನ್ಯಾಯ, ಮೋಸವನ್ನು ಖಂಡಿಸಿ ಎಐಸಿಸಿ ರಾಜ್ಯ ಉಸ್ತುವಾರಿಗಳಾದ @rssurjewala ಅವರ ನೇತೃತ್ವದಲ್ಲಿ ಮೇಖ್ರಿ ಸರ್ಕಲ್ ಬಳಿ 'ಚೊಂಬು' ಹಿಡಿದು ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಬು ಎಂಬ ವಿನೂತನ ಪ್ರತಿಭಟನೆ ನಡೆಸಲಾಯಿತು.
— Karnataka Congress (@INCKarnataka) April 20, 2024
ಎಐಸಿಸಿ… pic.twitter.com/anl752GaHU
ಮೋದಿ ಮತ್ತು ಬಿಜೆಪಿಯವರು ಕರುನಾಡಿನ ಜನತೆಗೆ #BJPSarakaraChombu ಕೊಟ್ಟಿದ್ದಾರೆ.
— Randeep Singh Surjewala (@rssurjewala) April 20, 2024
👉ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು
👉15ನೇ ಹಣಕಾಸು ಆಯೋಗದಿಂದ ನೀಡಬೆಕಿದ್ದ 62 ಸಾವಿರ ಕೋಟಿ ಚೊಂಬು
👉ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು
👉ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು… pic.twitter.com/eKHL7szBAH
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.