ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ರಮೇಶ್ ಚೆನ್ನಿತ್ತಲ, ಕಲ್ಪಟ ಶಾಸಕ ಸಿದ್ದಿಕ್, ಸುಲ್ತಾನ್ ಬತೇರಿ ಶಾಸಕ ಬಾಲಕೃಷ್ಣನ್, ಎಐಸಿಸಿ ಉಸ್ತುವಾರಿ ದೀಪಾ ದಾಸ್ ಉಪಸ್ಥಿತರಿದ್ದರು.
ಮೂರು ದಿನಗಳ ಪ್ರವಾಸದಲ್ಲಿ ಮುಫ್ತಿ ಶೇಕ್ ಅಬೂಬಕರ್ ಅಹಮದ್ (ಎಪಿ ಉಸ್ತಾದ್) ಸೇರಿದಂತೆ ಮುಸ್ಲಿಂ ಧಾರ್ಮಿಕ ಮುಖಂಡರು, ವಯನಾಡ್ ಯುಡಿಎಫ್ ಅಧ್ಯಕ್ಷ ಕೆ.ಕೆ. ಅಹಮದ್ ಹಾಜಿ ಅವರನ್ನು ಜಮೀರ್ ಅಹಮದ್ ಖಾನ್, ಅಭ್ಯರ್ಥಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು.