‘ಸಚಿವ ಮುನಿರತ್ನ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಭೀಮಾನಾಯ್ಕ್, ಉದಯ ಬಿ.ಗರುಡಾಚಾರ್, ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ‘ಮಾಚಿದೇವ ರತ್ನ’ ಹಾಗೂ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಪ್ರೊ.ಅನ್ನಪೂರ್ಣಮ್ಮ ಅವರಿಗೆ ‘ಮಲ್ಲಿಗೆಮ್ಮ ಮಾತೋಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ’ ಎಂದು ತಿಳಿಸಿದರು.