ಚಿತ್ರದುರ್ಗದ ಮಾಚಿದೇವ ಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ,‘ಲಾಂಡ್ರಿ ನಂಬಿ ಬದುಕು ಸಾಗಿಸುತ್ತಿರುವವರಿಗೆ ಸರ್ಕಾರ ಉಚಿತವಾಗಿ ವಿದ್ಯುತ್ ಪೂರೈಸಬೇಕು.ದೇವರ ಹಿಪ್ಪರಗಿಯಲ್ಲಿರುವ ಮಾಚಿದೇವರ ಜನ್ಮಸ್ಥಳದಲ್ಲಿ ಭೂಕಬಳಿಕೆ ನಡೆದಿದ್ದು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಮುದಾಯಕ್ಕೆ ನಿಗಮ ಮಂಡಳಿ ಹಾಗೂ ಯಾವುದಾದರೂ ಒಂದು ವಿಶ್ವವಿದ್ಯಾಲಯಕ್ಕೆಮಡಿವಾಳ ಮಾಚಿದೇವರ ಹೆಸರಿಡಬೇಕು’ ಎಂದುಆಗ್ರಹಿಸಿದರು.