<p><strong>ಬೆಂಗಳೂರು:</strong> ಪ್ರಯಾಗ್ರಾಜ್ನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ, ಗಾಯಗೊಂಡ ಕನ್ನಡಿಗರ ವಿವರ ಪಡೆಯಲು ಹಾಗೂ ಉತ್ತರ ಪ್ರದೇಶ ಸರ್ಕಾರದ ಜತೆ ಸಂವಹನ ನಡೆಸಲು ಐಎಎಸ್ ಅಧಿಕಾರಿ ಬೋಯರ್ ಹರ್ಷಲ್ ನಾರಾಯಣ್ರಾವ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸಿದೆ. </p>.<p>ಬೆಳಗಾವಿ ಜಿಲ್ಲಾಡಳಿತವು ಹೆಚ್ಚುವರಿ ಎಸ್ಪಿ ಶ್ರುತಿ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ ಅವರನ್ನು ಪ್ರಯಾಗ್ರಾಜ್ ಕಳುಹಿಸಿಕೊಟ್ಟಿದೆ.</p>.<p>ಬಿ.ಎಚ್. ನಾರಾಯಣ್ರಾವ್; 96226 33744</p>.<p>ಎನ್.ಎಸ್. ಶ್ರುತಿ; 95917 60190 </p>.<p>ಹರ್ಷ ಶೆಟ್ಟಿ; 98867 45505 </p>.<p>ಸಹಾಯವಾಣಿ ಸಂಖ್ಯೆ; 080–22340676 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಯಾಗ್ರಾಜ್ನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ, ಗಾಯಗೊಂಡ ಕನ್ನಡಿಗರ ವಿವರ ಪಡೆಯಲು ಹಾಗೂ ಉತ್ತರ ಪ್ರದೇಶ ಸರ್ಕಾರದ ಜತೆ ಸಂವಹನ ನಡೆಸಲು ಐಎಎಸ್ ಅಧಿಕಾರಿ ಬೋಯರ್ ಹರ್ಷಲ್ ನಾರಾಯಣ್ರಾವ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸಿದೆ. </p>.<p>ಬೆಳಗಾವಿ ಜಿಲ್ಲಾಡಳಿತವು ಹೆಚ್ಚುವರಿ ಎಸ್ಪಿ ಶ್ರುತಿ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ ಅವರನ್ನು ಪ್ರಯಾಗ್ರಾಜ್ ಕಳುಹಿಸಿಕೊಟ್ಟಿದೆ.</p>.<p>ಬಿ.ಎಚ್. ನಾರಾಯಣ್ರಾವ್; 96226 33744</p>.<p>ಎನ್.ಎಸ್. ಶ್ರುತಿ; 95917 60190 </p>.<p>ಹರ್ಷ ಶೆಟ್ಟಿ; 98867 45505 </p>.<p>ಸಹಾಯವಾಣಿ ಸಂಖ್ಯೆ; 080–22340676 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>