<p><strong>ಮಂಡ್ಯ</strong>: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಗೈರಾಗಿದ್ದರು. ಈ ವಿಚಾರ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. </p><p>ಸಮ್ಮೇಳನಕ್ಕೆ ಬಿಡುಗಡೆಯಾದ ₹30 ಕೋಟಿ ಅನುದಾನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ₹2.50 ಕೋಟಿ ನೀಡಲಾಗಿತ್ತು. ಇದರ ಖರ್ಚು–ವೆಚ್ಚದ ಲೆಕ್ಕವನ್ನು ಇದುವರೆಗೆ ಜೋಶಿಯವರು ಕೊಡದ ಹಿನ್ನೆಲೆಯಲ್ಲಿ, ಕಾರ್ಯಕ್ರಮಕ್ಕೆ ಬಂದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಎಚ್ಚರಿಕೆ ನೀಡಿದ್ದರು. </p><p>ಸಾಹಿತ್ಯ ಸಮ್ಮೇಳನದ ಮುಗಿದು 8 ತಿಂಗಳಾದರೂ ಮಹೇಶ ಜೋಶಿ ಅವರು ಮಂಡ್ಯಕ್ಕೆ ಒಮ್ಮೆಯೂ ಕಾಲಿಟ್ಟಿಲ್ಲ. ಏಪ್ರಿಲ್ನಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಖರ್ಚು–ವೆಚ್ಚಗಳ ವಿವರ ನೀಡುವ ಸಚಿವರ ಪತ್ರಿಕಾಗೋಷ್ಠಿಗೂ ಅವರು ಬಂದಿರಲಿಲ್ಲ.</p>.ಕಸಾಪ ಘನತೆ ಹಾದಿಬೀದಿಯ ಸರಕಾಗದಿರಲಿ: ಸಾಹಿತಿ ಗೊ.ರು.ಚನ್ನಬಸಪ್ಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಗೈರಾಗಿದ್ದರು. ಈ ವಿಚಾರ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. </p><p>ಸಮ್ಮೇಳನಕ್ಕೆ ಬಿಡುಗಡೆಯಾದ ₹30 ಕೋಟಿ ಅನುದಾನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ₹2.50 ಕೋಟಿ ನೀಡಲಾಗಿತ್ತು. ಇದರ ಖರ್ಚು–ವೆಚ್ಚದ ಲೆಕ್ಕವನ್ನು ಇದುವರೆಗೆ ಜೋಶಿಯವರು ಕೊಡದ ಹಿನ್ನೆಲೆಯಲ್ಲಿ, ಕಾರ್ಯಕ್ರಮಕ್ಕೆ ಬಂದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಎಚ್ಚರಿಕೆ ನೀಡಿದ್ದರು. </p><p>ಸಾಹಿತ್ಯ ಸಮ್ಮೇಳನದ ಮುಗಿದು 8 ತಿಂಗಳಾದರೂ ಮಹೇಶ ಜೋಶಿ ಅವರು ಮಂಡ್ಯಕ್ಕೆ ಒಮ್ಮೆಯೂ ಕಾಲಿಟ್ಟಿಲ್ಲ. ಏಪ್ರಿಲ್ನಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಖರ್ಚು–ವೆಚ್ಚಗಳ ವಿವರ ನೀಡುವ ಸಚಿವರ ಪತ್ರಿಕಾಗೋಷ್ಠಿಗೂ ಅವರು ಬಂದಿರಲಿಲ್ಲ.</p>.ಕಸಾಪ ಘನತೆ ಹಾದಿಬೀದಿಯ ಸರಕಾಗದಿರಲಿ: ಸಾಹಿತಿ ಗೊ.ರು.ಚನ್ನಬಸಪ್ಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>