‘ಕನ್ನಡ ಸಾಹಿತ್ಯ ಮತ್ತು ಮಹಿಳಾ ನೋಟ’, ‘ವಿವಿಧ ಕ್ಷೇತ್ರಗಳಿಗೆ ಮಹಿಳೆಯರ ಕೊಡುಗೆ’, ‘ಮಹಿಳೆ ಮತ್ತು ಚಳವಳಿ’ ಗೋಷ್ಠಿ, ಕವಿಗೋಷ್ಠಿಗಳು ನಡೆಯಲಿವೆ. ಭಾನುವಾರ ಸಂಜೆ 4.30ಕ್ಕೆ ಸಮಾರೋಪ ಮತ್ತು ಸನ್ಮಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕುಂದೂರು ಅಶೋಕ ‘ಪ್ರಜಾವಾಣಿ’ಗೆ ತಿಳಿಸಿದರು.