ಮಂಗಳವಾರ, 12 ಆಗಸ್ಟ್ 2025
×
ADVERTISEMENT
ADVERTISEMENT

ಮಲಪ್ರಭಾ-ತುಂಗಭದ್ರಾ ನದಿ ಜೋಡಣೆ ಕಾರ್ಯಸಾಧುವಲ್ಲ: ಕೇಂದ್ರ ಜಲಶಕ್ತಿ ಸಚಿವಾಲಯ

ನಾಲ್ಕು ನದಿಗಳ ಜೋಡಣೆಯಿಂದ ಹಿಂದಕ್ಕೆ ಸರಿದ ರಾಜ್ಯ ಸರ್ಕಾರ
Published : 11 ಆಗಸ್ಟ್ 2025, 23:30 IST
Last Updated : 11 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ನಾರಾಯಣಪುರ ಎಡದಂಡೆ ಕಾಲುವೆ ಅಭಿವೃದ್ಧಿಗೆ ₹929 ಕೋಟಿ: 
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದ ಪಾಲಿನ ರೂಪದಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಅಭಿವೃದ್ಧಿ ಯೋಜನೆಗೆ ₹929.40 ಕೋಟಿ ಬಿಡುಗಡೆಗೊಳಿಸಲಾಗಿದೆ. ಇದರಿಂದ 99.70 ಸಾವಿರ ಹೆಕ್ಟೇರ್‌ಗೆ ನೀರಾವರಿ ಒದಗಿಸಲು ಅನುಕೂಲವಾಗುತ್ತದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT