ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಸೆರೆಸಿಕ್ಕ ನಂಜನಗೂಡು ನರಭಕ್ಷಕ ಹುಲಿ!

ಹೆಡಿಯಾಲ ಅರಣ್ಯ ವಲಯದ ಬಳ್ಳೂರುಹುಂಡಿಯ ಕಲ್ಲಹಾರಖಂಡಿ ಎಂಬಲ್ಲಿ ಬೋನಿಗೆ ಬಿದ್ದ 10 ವರ್ಷದ ಗಂಡು ಹುಲಿ
Published 28 ನವೆಂಬರ್ 2023, 5:35 IST
Last Updated 28 ನವೆಂಬರ್ 2023, 5:35 IST
ಅಕ್ಷರ ಗಾತ್ರ
<div class="paragraphs"><p>ಬಳ್ಳೂರುಹುಂಡಿ ಗ್ರಾಮದ ಕಲ್ಲಹಾರಖಂಡಿ ಎಂಬ ಸ್ಥಳದಲ್ಲಿ ಹಸುವಿನ ಕಳೇಬರ ತಿನ್ನಲು ಬಂದಾಗ ಅರಿವಳಿಕೆ ತಜ್ಞ ಡಾ.ವಾಸೀಂ ಅವರು ನೀಡಿದ ಅರಿವಳಿಕೆಗೆ ಹುಲಿ ಬಿದ್ದಿದೆ. ಬಲೆ ಹಾಕಿ ಹಿಡಿದು, ಮೈಸೂರಿನ ಪುನರ್ ವಸತಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.</p></div>

ಬಳ್ಳೂರುಹುಂಡಿ ಗ್ರಾಮದ ಕಲ್ಲಹಾರಖಂಡಿ ಎಂಬ ಸ್ಥಳದಲ್ಲಿ ಹಸುವಿನ ಕಳೇಬರ ತಿನ್ನಲು ಬಂದಾಗ ಅರಿವಳಿಕೆ ತಜ್ಞ ಡಾ.ವಾಸೀಂ ಅವರು ನೀಡಿದ ಅರಿವಳಿಕೆಗೆ ಹುಲಿ ಬಿದ್ದಿದೆ. ಬಲೆ ಹಾಕಿ ಹಿಡಿದು, ಮೈಸೂರಿನ ಪುನರ್ ವಸತಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

-ಪ್ರಜಾವಾಣಿ ಚಿತ್ರ

ಬಳ್ಳೂರುಹುಂಡಿ ಗ್ರಾಮದ ಕಲ್ಲಹಾರಖಂಡಿ ಎಂಬ ಸ್ಥಳದಲ್ಲಿ ಹಸುವಿನ ಕಳೇಬರ ತಿನ್ನಲು ಬಂದಾಗ ಅರಿವಳಿಕೆ ತಜ್ಞ ಡಾ.ವಾಸೀಂ ಅವರು ನೀಡಿದ ಅರಿವಳಿಕೆಗೆ ಹುಲಿ ಬಿದ್ದಿದೆ. ಬಲೆ ಹಾಕಿ ಹಿಡಿದು, ಮೈಸೂರಿನ ಪುನರ್ ವಸತಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

-ಪ್ರಜಾವಾಣಿ ಚಿತ್ರ

ADVERTISEMENT
<div class="paragraphs"><p>ಎರಡು ದಿನಗಳ ಹಿಂದಷ್ಟೇ ಹಸುವನ್ನು ಕೊಂದಿದ್ದ ಜಾಗದಲ್ಲಿ ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿತ್ತು. ಕೊಂದಿದ್ದ ಹಸು ತಿನ್ನಲು ಹುಲಿ ಬರುವ ನಿರೀಕ್ಷೆಯಲ್ಲಿ ಬೋನು ಇರಿಸಲಾಗಿತ್ತು. ಅದರಲ್ಲಿ ಡಾ. ವಾಸೀಂ ಹಾಗೂ ಅರಣ್ಯ ಸಿಬ್ಬಂದಿ ಬೋನಿನ ಒಳಗೆ ಕಾಯ್ದು ಕುಳಿತಿದ್ದರು.</p><p><br></p></div>

ಎರಡು ದಿನಗಳ ಹಿಂದಷ್ಟೇ ಹಸುವನ್ನು ಕೊಂದಿದ್ದ ಜಾಗದಲ್ಲಿ ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿತ್ತು. ಕೊಂದಿದ್ದ ಹಸು ತಿನ್ನಲು ಹುಲಿ ಬರುವ ನಿರೀಕ್ಷೆಯಲ್ಲಿ ಬೋನು ಇರಿಸಲಾಗಿತ್ತು. ಅದರಲ್ಲಿ ಡಾ. ವಾಸೀಂ ಹಾಗೂ ಅರಣ್ಯ ಸಿಬ್ಬಂದಿ ಬೋನಿನ ಒಳಗೆ ಕಾಯ್ದು ಕುಳಿತಿದ್ದರು.


-ಪ್ರಜಾವಾಣಿ ಚಿತ್ರ

ಎರಡು ದಿನಗಳ ಹಿಂದಷ್ಟೇ ಹಸುವನ್ನು ಕೊಂದಿದ್ದ ಜಾಗದಲ್ಲಿ ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿತ್ತು. ಕೊಂದಿದ್ದ ಹಸು ತಿನ್ನಲು ಹುಲಿ ಬರುವ ನಿರೀಕ್ಷೆಯಲ್ಲಿ ಬೋನು ಇರಿಸಲಾಗಿತ್ತು. ಅದರಲ್ಲಿ ಡಾ. ವಾಸೀಂ ಹಾಗೂ ಅರಣ್ಯ ಸಿಬ್ಬಂದಿ ಬೋನಿನ ಒಳಗೆ ಕಾಯ್ದು ಕುಳಿತಿದ್ದರು.


-ಪ್ರಜಾವಾಣಿ ಚಿತ್ರ

<div class="paragraphs"><p>'ಜಾನುವಾರು ತಿನ್ನಲು ಬಂದಾಗ ಅರೆವಳಿಕೆ ನೀಡಿ ಸೆರೆ ಹಿಡಿಯಲಾಗಿದೆ' ಎಂದು ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ತಿಳಿಸಿದರು.</p></div><div class="paragraphs"><p><br></p></div>

'ಜಾನುವಾರು ತಿನ್ನಲು ಬಂದಾಗ ಅರೆವಳಿಕೆ ನೀಡಿ ಸೆರೆ ಹಿಡಿಯಲಾಗಿದೆ' ಎಂದು ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ತಿಳಿಸಿದರು.


-ಪ್ರಜಾವಾಣಿ ಚಿತ್ರ

'ಜಾನುವಾರು ತಿನ್ನಲು ಬಂದಾಗ ಅರೆವಳಿಕೆ ನೀಡಿ ಸೆರೆ ಹಿಡಿಯಲಾಗಿದೆ' ಎಂದು ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ತಿಳಿಸಿದರು.


-ಪ್ರಜಾವಾಣಿ ಚಿತ್ರ

<div class="paragraphs"><p>ಹುಲಿಯ ಸೆರೆಗೆ ಅರಣ್ಯ ಇಲಾಖೆಯು ಶನಿವಾರದಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು.</p><p><br></p></div>

ಹುಲಿಯ ಸೆರೆಗೆ ಅರಣ್ಯ ಇಲಾಖೆಯು ಶನಿವಾರದಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು.


-ಪ್ರಜಾವಾಣಿ ಚಿತ್ರ

ಹುಲಿಯ ಸೆರೆಗೆ ಅರಣ್ಯ ಇಲಾಖೆಯು ಶನಿವಾರದಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು.


-ಪ್ರಜಾವಾಣಿ ಚಿತ್ರ

<div class="paragraphs"><p>ಸಾಕಾನೆಗಳಾದ ಪಾರ್ಥಸಾರಥಿ, ರೋಹಿತ, ಹಿರಣ್ಯ ಜೊತೆಗೆ ಅರಣ್ಯ ಇಲಾಖೆಯ 12 ಅಧಿಕಾರಿಗಳು ಹಾಗೂ 195 ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ನಾಗಣಾಪುರ, ಡೋರನಕಟ್ಟೆ, ವೆಂಕಟಗಿರಿ ಹಾಗೂ ವಡೆಯನಪುರ ಕಾಲೊನಿಗಳ ತಲಾ 25 ಗಿರಿಜನರೂ ನರಹಂತಕ ಹುಲಿಯ ಸೆರೆಗೆ ಶ್ರಮಿಸಿದ್ದರು.</p><p><br></p></div>

ಸಾಕಾನೆಗಳಾದ ಪಾರ್ಥಸಾರಥಿ, ರೋಹಿತ, ಹಿರಣ್ಯ ಜೊತೆಗೆ ಅರಣ್ಯ ಇಲಾಖೆಯ 12 ಅಧಿಕಾರಿಗಳು ಹಾಗೂ 195 ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ನಾಗಣಾಪುರ, ಡೋರನಕಟ್ಟೆ, ವೆಂಕಟಗಿರಿ ಹಾಗೂ ವಡೆಯನಪುರ ಕಾಲೊನಿಗಳ ತಲಾ 25 ಗಿರಿಜನರೂ ನರಹಂತಕ ಹುಲಿಯ ಸೆರೆಗೆ ಶ್ರಮಿಸಿದ್ದರು.


-ಪ್ರಜಾವಾಣಿ ಚಿತ್ರ

ಸಾಕಾನೆಗಳಾದ ಪಾರ್ಥಸಾರಥಿ, ರೋಹಿತ, ಹಿರಣ್ಯ ಜೊತೆಗೆ ಅರಣ್ಯ ಇಲಾಖೆಯ 12 ಅಧಿಕಾರಿಗಳು ಹಾಗೂ 195 ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ನಾಗಣಾಪುರ, ಡೋರನಕಟ್ಟೆ, ವೆಂಕಟಗಿರಿ ಹಾಗೂ ವಡೆಯನಪುರ ಕಾಲೊನಿಗಳ ತಲಾ 25 ಗಿರಿಜನರೂ ನರಹಂತಕ ಹುಲಿಯ ಸೆರೆಗೆ ಶ್ರಮಿಸಿದ್ದರು.


-ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT