ಸಮ್ಮೇಳನ ಆಯೋಜಿಸಲು 28 ಸಮಿತಿಗಳನ್ನು ಜಿಲ್ಲಾಡಳಿತ ರಚಿಸಿತ್ತು. ಈ ಸಮಿತಿಗಳಲ್ಲಿ 6–7 ಸ್ಥಳೀಯ ಅಧಿಕಾರಿಗಳೂ ಇದ್ದರು. ಖರ್ಚು ವೆಚ್ಚದ ಬಿಲ್ಗಳನ್ನು ಈ ಸಮಿತಿಗಳು ಅನುಮೋದಿಸಿವೆ. ಸಮಿತಿಗಳು ಅನುಮೋದನೆ ನೀಡಿದ ಬಳಿಕ ನಾವೇನು ಮಾಡಲು ಆಗುತ್ತದೆ. ನಮ್ಮ ಮೂಲಕ ಹಣ ಪಾವತಿಯಾಗಿದೆ. ನಮ್ಮದು ‘ಪೋಸ್ಟ್ ಮ್ಯಾನ್’ ಕೆಲಸ ಅಷ್ಟೆ.
ಮೊಹಮ್ಮದ್ ಅತೀಕುಲ್ಲಾ ಷರೀಫ್, ವ್ಯವಸ್ಥಾಪಕ ನಿರ್ದೇಶಕ, ಕೆಎಸ್ಎಂಸಿಎ