ಲೋಕಸಭಾ ಚುನಾವಣೆಗೆ ದಿನಾಂಕವೇ ನಿಗದಿಯಾಗಿಲ್ಲ. ಆಗಲೇ ನಾಯಕರ ನಡುವೆ ಫೈಟ್ ಜೋರಾಗಿದೆ. ಕೋಲಾರದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಡಿಕೆ ಬ್ರದರ್ಸ್ ಅಕ್ರಮದಲ್ಲಿ ಭಾಗಿಯಾಗಿರುವ ಗಂಭಿರ ಆರೋಪ ಮಾಡಿದ್ದಾರೆ.