ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂದು ಕಾನೂನು ಇಲ್ಲ. ಅವರು ಕೇಳುತ್ತಾರೆ, ಕೇಳಲಿ. ಆದರೆ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ನಿನ್ನೆಯಷ್ಟೇ ಚುನಾವಣಾ ದಿನಾಂಕ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹಾಕಲ್ಲ ಎಂದು ಎಲ್ಲೂ ಹೇಳಿಲ್ಲ. ಮುಂದೆ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ಈ ಉಪ ಚುನಾವಣೆಯಲ್ಲಿ ನಾನು ಟಿಕೆಟ್ ಆಕಾಂಕ್ಷಿ ಅಲ್ಲ’ ಎಂದು ಸ್ಪಷ್ಟಪಡಿಸಿದರು.